ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಯ್ಯ ಅವರು ಮಾತನಾಡಿದರು. ಅಸಮಾನತೆ ಮತ್ತು ಜಾತಿ ಶೋಷಣೆಯಿಂದ ಲಾಭ ಪಡೆಯುತ್ತಿರುವವರು

ಹಾಸನ: ದೇವಾಲಯದ ಬಾಗಿಲು ತೆರೆದು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆಯೊಂದು ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ. ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ

ಉಡುಪಿ:ಭಾವಿ ಪರ್ಯಾಯ ಪೀಠವನ್ನೇರಲಿರುವ ಹಾಗೂ ತಮ್ಮ ಪ್ರಥಮ ಪರ್ಯಾಯವನ್ನು ನೆರವೇರಿಸಲಿರುವ ಉಡುಪಿಯ ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಭಾನುವಾರದ೦ದು ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ಉಡುಪಿಯ ಉದ್ಯಮಿಗಳಾದ ಬಿ.ವಿಜಯರಾಘವ ರಾವ್ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ನಾಣ್ಯ ತುಲಾಭಾರವನ್ನು ನೆರವೇರಿಸಲಾಯಿತು.

ಅಯೋಧ್ಯೆ: ರಾಮ ಜನ್ಮಭೂಮಿಯ ಗೆಸ್ಟ್​ಹೌಸ್​ನಲ್ಲಿ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನು ಅಯೋಧ್ಯೆಯ ಪೊಲೀಸರು ಭೇದಿಸಿದ್ದು, 11 ಮಹಿಳೆಯರು ಸೇರಿದಂತೆ 14 ಜನರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಮತ್ತು ಶನಿವಾರ ಪೊಲೀಸರು ಗೆಸ್ಟ್​ಹೌಸ್ ಮೇಲೆ ದಾಳಿ ನಡೆಸಿ, 11 ಮಹಿಳೆಯರನ್ನು ಬಂಧಿಸಿದ್ದಾರೆ. ಅತಿಥಿ ಗೃಹದ ಮಾಲೀಕ

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಮಧ್ಯ ಪ್ರವೇಶಿಸಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಅನ್ನು ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯ ಆತ್ಯಾಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇಂದು ಬೆಂಗಳೂರು ಸಮೀಪದ ಜಕ್ಕೂರು

ಉಡುಪಿ:ಉಡುಪಿಯ ಕನ್ನರ್ಪಾಡಿಯಲ್ಲಿ ವಾಸವಾಗಿದ್ದ ದಿವ೦ಗತ ಶ್ರೀನಿವಾಸ ನಾಯಕ್ ಐ (ಕಾರ್ ಸಿನ್ ಮಾಮ)ರವರ ದ್ವಿತೀಯ ಪುತ್ರರಾಗಿದ್ದ ಐ ಗಣೇಶ್ ನಾಯಕ್ (ಪಿನ್ನ)(63)ರವರು ಇ೦ದು ಸೆ.20ರ ಶನಿವಾರದ೦ದು ಹೃದಯಾಘಾತ ನಿಧನ ಹೊ೦ದಿದ್ದಾರೆ.ಇವರು ಅವಿವಾಹಿತರಾಗಿದ್ದರು. ಇವರು ಉಡುಪಿಯ ಶಾರದಾ ಹೋಟೆಲ್ ಮು೦ಭಾಗದಲ್ಲಿರುವ ಲಕ್ಷ್ಮೀಸಭಾ ಹಾಲ್ ನ ಮ್ಯಾನೇಜರ್ ಆಗಿ, ಕ್ಯಾಟರಿ೦ಗ್ ಉದ್ಯಮವನ್ನು ನಡೆಸುತ್ತಿದ್ದು ಜನಪ್ರಿಯರಾಗಿದ್ದರು.ಇವರ

ಉಡುಪಿ: ಉಡುಪಿ ಸಾರ್ವಜನಿಕ‌ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ " ಉಡುಪಿ ದಸರಾ" ಇದೇ ಸೆ.22ರಿಂದ ಅ.3ರವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು. ಈ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು ಶುಕ್ರವಾರ ಹೇಳಿಕೆ ದಾಖಲಿಸಿದ್ದಾರೆ. ದೇವಾಲಯ ಆಡಳಿತವನ್ನು ಬೆಂಬಲಿಸಿ ಹಲವಾರು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಧರ್ಮಸ್ಥಳ ಗ್ರಾಮದಲ್ಲಿನ ಸಾಮೂಹಿಕ