....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: 14 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಗೋರಕ್ಷಕ. ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಪುನೀಕ್ ಕೆರೆಹಳ್ಳಿ ಅವರನ್ನು ಬಿಎನ್‌ಎಸ್‌ಎಸ್‌ನ ಸೆಕ್ಷನ್ 127 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ವಿಭಾಗದ ವಿಶೇಷ

ಬೆಂಗಳೂರು: ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್‌ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಪರಪ್ಪನ ಅಗ್ರಹಾರ ಮತ್ತೆ ಸುದ್ದಿಯಲ್ಲಿದ್ದು ಜೈಲು ವಾರ್ಡನ್​ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗಿದೆ ಎಂಬುದು ಬಹಿರಂಗಗೊಂಡಿದೆ. ಕೈದಿಗಳಿಗೆ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿದ್ದ ಆರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಸೆ.10ರ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಬೆಂಕಿ ತುಗುಲಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್‌, ಎನ್‌ಎಂ

ಪ್ಯಾರಿಸ್: ನೇಪಾಳದಲ್ಲಿ ಹಿಂಸಾಚಾರದ ಬೆಂಕಿಯ ಕಾವು ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಕೂಡ ಧಗಧಗಿಸುತ್ತಿದೆ. ಬ್ಲಾಕ್ ಎವೆರಿಥಿಂಗ್ ಆಂದೋಲನದ ನಂತರ, ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಪ್ಯಾರಿಸ್‌ನ ಎಲ್ಲೆಡೆ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಹಿನ್ನಲೆ ಪೊಲೀಸರು 200 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ಯಾರಿಸ್‌ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ

ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ

ಉಡುಪಿ: ಅಂಬಲಪಾಡಿಯ ಶ್ರೀ ಲಕ್ಷ್ಮಿ ಜನಾರ್ಧನ ಯಕ್ಷಗಾನ ಕಲಾಮಂಡಳಿಯ 67ನೇ ವಾರ್ಷಿಕ ಮಹಾಸಭೆ ದಿನಾಂಕ: 7-9 -2025ರಂದು ಕೆ.ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀ ಪ್ರಕಾಶ ಹೆಬ್ಬಾರ ಗತ ಸಭೆಯ ವರದಿ ಮಂಡಿಸಿದರು. ಎ ನಟರಾಜ ಉಪಾಧ್ಯಾಯ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ ಹೆಬ್ಬಾರರನ್ನು 2025

ಉಡುಪಿ: ಉಡುಪಿ ಹಾಗು ಮಂಗಳೂರು ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಹಾಳಾಗಿ ಕಳೆದ ಕೆಲವು ವರ್ಷಗಳಿಂದ ಇದರ ನಿರ್ವಹಣೆ ಇಲ್ಲದಂತಾಗಿದೆ. ಆದರೆ ನಮ್ಮ ಲೋಕಸಭಾ ಸದಸ್ಯರು ಇದರ ಬಗ್ಗೆ ಹೇಳಿಕೆಯನ್ನು ನೀಡಿ ನಾವು ಇದನ್ನು ಕೂಡಲೆ ಸರಿಪಡಿಸುತ್ತಿವೆ ಎಂಬುದನ್ನು ಕೆಲವು ತಿಂಗಳುಗಳ ಹಿಂದೆ ಪತ್ರಿಕಾ ಹೇಳಿಕೆ ನೀಡುತ್ತಾ

ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9)

ನವದೆಹಲಿ: ಭಾರತ-ಅಮೇರಿಕಾ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆಂಬ ಟ್ರಂಪ್ ಅವರ ಹೇಳಿಕೆ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್

ಮಂಗಳೂರು, ಸೆಪ್ಟೆಂಬರ್​ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ. ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್​​ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್​.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್