ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ: 06.09.2025ರ ಶನಿವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಅನಂತನ ಚತುರ್ದಶಿ ಪ್ರಯುಕ್ತ ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಕಲಶಕ್ಕೆ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಾದರಿಂದ ವಿಶೇಷ ಪೂಜೆಯನ್ನು ನೆರವೇರಿಸಿದರು. ಆಚಾರ್ಯಮಠದ ರಘುರಾಮ್ ಆಚಾರ್ಯ ಹಾಗೂ ಅವರ ಮಕ್ಕಳು ಈ ಸ೦ದರ್ಭದಲ್ಲಿ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆಲಸ ಹಂಚಿಕೆ ಮಾಡಲಾಗಿದ್ದು, ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.14,15ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಆಟೋಸ್ಪರ್ಧೆಯನ್ನು ಭಾನುವಾರದ೦ದು ನಡೆಸಲಾಯಿತು. ಟೊ೦ಕ,ತಲೆಮೇಲೆ ಬಟ್ಟಲನ್ನು ಹಿಡಿದು ನಡೆದುಕೊ೦ಡು ಹೋಗುವ ಸ್ಪರ್ಧೆ, ಗೋಣಿ ಚೀಲದೊಳಗೆ ಕಾಲು ಹಾಕಿ ಹಾರಿಹೋಗುವ ಸ್ಪರ್ಧೆ, ನಿಧಾನ ಸೈಕಲ್ ಬಿಡುವ ಸ್ಪರ್ಧೆ ಹಾಗೂ ಇತರರ ಆಟಗಳ ಸ್ಪರ್ಧೆಯನ್ನು ಉಡುಪಿಯ ರಥಬೀದಿಯ ಪುತ್ತಿಗೆ ಮಠದ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣ ಮಠದ  ರಾಜಾಂಗಣದಲ್ಲಿ  ಶ್ರೀಕೃಷ್ಣ ಜನ್ಮಾಷ್ಠಮಿಯ  ಸಾಂಸ್ಕೃತಿಕ ಮಂಡಲೋತ್ಸವದ ಪ್ರಯುಕ್ತ ಗೆಜ್ಜೆನಾದ ನೃತ್ಯಮಂದಿರ, ಬೆಂಗಳೂರು ಇವರಿಂದ ನೃತ್ಯ ನಾಟಕ ನೆರವೇರಿತು.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರದ೦ದು ಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು.

ಇದೊಂದು ವಿಪರ್ಯಾಸ. ಧರ್ಮಸ್ಥಳವೆಂದರೆ ನ್ಯಾಯ ಮತ್ತು ಧರ್ಮ ಸಿಗುವ ಸ್ಥಳ. ಇವತ್ತಿಗೂ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಗ್ರಾಮೀಣ ಭಾಗದ ಹಿರೀಕರು ಆ ಊರಿನ ಹೆಸರನ್ನು ಸಹ ಬಾಯಿಬಿಟ್ಟು ಹೇಳಲು ಹಿಂಜರಿಯುತ್ತಾರೆ. ಯಾಕೆಂದರೆ, ಆ ರೀತಿ ಹೇಳಿದರೆ ಆ ಊರಿಗಿರುವ ಶಕ್ತಿಗೆ ತಾವು ಮಾಡುವ ಅಪಮಾನವಾಗಬಹುದು; ಹಾಗೊಮ್ಮೆ