ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ
ಶಿರಸಿ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್ಗನ್ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬುವರ ಇಬ್ಬರು ಮಕ್ಕಳು (ಅಣ್ಣ, ತಮ್ಮ)
ಬೆಂಗಳೂರು: ಸೆ,5:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, "ಮೊಬೈಲ್ ಬಿಡಿ-ಪುಸ್ತಕ ಹಿಡಿ" ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ
ಬೆಳ್ತಂಗಡಿ:ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆ. 3ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4ರ ಸಂಜೆ ಮೃತಪಟ್ಟಿದ್ದಾರೆ. ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ. ಮೃತರು ಕ್ವಾರಿ ಕಾರ್ಮಿಕರಾಗಿ
ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆಯ 21 ವರ್ಷದ ಶ್ರೀಕೃಷ್ಣ ಜೆ ರಾವ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಪೂರ್ಣಗೊಂಡ ನಂತರ
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು
ಥಾಣೆ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 41 ವರ್ಷದ ನಟಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಟಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಈಕೆ ನಟಿಯಾಗಬೇಕೆಂಬ ಆಸೆಯಿಂದ ಬರುತ್ತಿದ್ದ ನಟಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧಾರದ
ಮುಂಬಯಿ: 34 ವಾಹನಗಳಲ್ಲಿ 400 ಕೆಜಿ ಆರ್ಡಿಎಕ್ಸ್ ಹೊತ್ತ ಮಾನವ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಸಂಚಾರ ಪೊಲೀಸ್ ಠಾಣೆಗೆ ಬೆದರಿಕೆ ವಾಟ್ಸಾಪ್ ಸಂದೇಶ ಬಂದಿದ್ದು ನಗರದ್ಯಾಂತ ಭಾರೀ ಕಟ್ಟೆಚ್ಚರವಹಿಸಿದ್ದಾರೆ. ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಈ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾನವ ಬಾಂಬ್ಗಳನ್ನು
ಬೆಂಗಳೂರು: ಸೆಪ್ಟೆಂಬರ್ 3: ‘ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯ ತಾಯಿ ಕುಸುಮಾವತಿ ಅವರನ್ನು
ಬೆಂಗಳೂರಿನ ಅಭಿನವ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸಮಾಧಿ ಕೆಡವಿದ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಸ್ಟುಡಿಯೋದ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು. ಭಾರತಿ ವಿಷ್ಣುವರ್ಧನ್ ಅವರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ