ಬಿಜಾಪುರ: ಛತ್ತೀಸಗಢದ ಬಿಜಾಪುರದಲ್ಲಿ ಮಾವೋವಾದಿಗಳು ಮರೆಮಾಡಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಜಿಬಿ ತಪ್ಪಲಿನ ಪ್ರದೇಶದ ತಲ್ಪಾಡಾ ಬೇಸ್ ಕ್ಯಾಂಪ್ನ ಕೋಬ್ರಾ 206, ಸಿಆರ್ಪಿಎಫ್ 229, 153, ಮತ್ತು 196 ರ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸಿತು. ಕಾರ್ಯಾಚರಣೆಯ ಸಮಯದಲ್ಲಿ,
ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ,
ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗದಗದ ಹುಡ್ಕೋ ಕಾಲನಿಯ ನಿವಾಸಿಗಳಾದ ಸುರೇಶ ಬಸವಣೆಪ್ಪ
ಕೊಲ್ಲಂ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನೆಡುವತೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ
ಪುತ್ತೂರು :ಸೇಡಿಯಾಪು ಕೂಟೇಲು ಸಮೀಪ ಶಾಲೆ ಮುಗಿಸಿ ತೆರಳುತ್ತಿರುವಾಗ ಹೆಜ್ಜೇನು ದಾಳಿಯಿಂದ ಮೂವರು ಗಾಯಗೊಂಡಿದ್ದು, ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ(7) ಮೃತ ಬಾಲಕಿ. 5ನೇ ತರಗತಿಯ ವಿದ್ಯಾರ್ಥಿ
ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ನಂತರ ವಿವಾದವೊಂದು ಹುಟ್ಟಿಕೊಂಡಿದೆ. ಮರಿಯಾ ಕೊರಿನಾ ಇಸ್ರೇಲ್ ಗಾಜಾ ಮೇಲೆ ನಡೆಸಿದ ಬಾಂಬ್ ದಾಳಿಯನ್ನು ಬೆಂಬಲಿಸಿದ್ದರು ಮತ್ತು ಅವರ ದೇಶದಲ್ಲಿ ಸರ್ಕಾರವನ್ನು ಉರುಳಿಸಲು ವಿದೇಶಿ ಹಸ್ತಕ್ಷೇಪಕ್ಕೂ ಕರೆ ನೀಡಿದ್ದಾರೆ ಎಂಬ ಅಸಮಾಧಾನ
ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ
ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ
ಕಾರ್ಕಳ:ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನಲೆ ಮನನೊಂದ ಯುವಕನೊಬ್ಬ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್ನ ಖಾಸಗಿ ಲಾಡ್ಜ್ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ.