ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಮೈಸೂರು: ಇಂದು ಆಯುಧಪೂಜೆ, ಮಹಾನವಮಿ ಪ್ರಯುಕ್ತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದೆ. ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು. ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ನಡೆದಿದೆ. 'ಆಯುಧ ಪೂಜೆ'ಗೆ ರಾಜ ವೈಭವ; ಮೆರವಣಿಗೆಯಲ್ಲಿ

ಬೆಂಗಳೂರು: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸುದರ್ಶನ್ (32) ಮತ್ತು ಕಾವ್ಯಾ (28) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ