ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಲಕ್ನೋ: ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ

ಉಡುಪಿ: ಬಹುಜನರ ನಿರೀಕ್ಷೆಯ ಹಾಗೂ ಜನರಿಂದ ಭಾರೀ ಬೇಡಿಕೆ ಇರುವ ಯಮಹಾ ಕಂಪೆನಿಯ ಹೊಸ ರೆಟ್ರೋ ಮೊಡೆಲ್ ಬೈಕ್ ‘ಎಕ್ಸ್ಎಸ್ಆರ್ 155•, ಡಿ. 5ರಂದು ಬೆಳಿಗ್ಗೆ 10.30ಕ್ಕೆ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಕಲ್ಸಂಕ-ಗುಂಡಿಬೈಲು ರಸ್ತೆಯ ಸುರಭಿ ಆರ್ಕೇಡ್ ನಲ್ಲಿರುವ ಯಮಹ ಅಧಿಕೃತ ಡೀಲರ್ ಉಡುಪಿ ಮೋಟಾರ್ಸ್ ನಲ್ಲಿ ನಡೆಯುವ ಸಮಾರಂಭದಲ್ಲಿ ಉಡುಪಿ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 97ನೇ ಭಜನಾ ಸಪ್ತಾಹ ಮಹೋತ್ಸವ ಏಕಾದಶಿಯ ದಿನವಾದ ಸೋಮವಾರದ೦ದು ರಾತ್ರಿ ಪೇಟೆ ಉತ್ಸವದೊ೦ದಿಗೆ ಸ೦ಪನ್ನದತ್ತ ಸಾಗಿದೆ. ಶ್ರೀದೇವರನ್ನು ವಿಶೇಷ ಹೂ,ಗಿಡಗಳ ಏಲೆಗಳಿ೦ದ ಶೃ೦ಗರಿಸಲಾದ ಪಲ್ಲಕ್ಕಿಯಲ್ಲಿ(ಲಲ್ಕಿ)ಯಲ್ಲಿ ಕುಳ್ಳಿರಿಸಿ ಅರ್ಚಕರಾದ ಕೆ.ಜಯದೇವ್ ಭಟ್ ರವರು ಆರತಿಯನ್ನು ಬೆಳಗಿಸುವುದರೊ೦ದಿಗೆ ಯುವಕರು ತಮ್ಮ ಭುಜದಲ್ಲಿ ದೇವರ ಪಲ್ಲಕ್ಕಿಯನ್ನು ಎತ್ತಿಕೊ೦ಡು ಸಾಗಿದರು.

ಉಡುಪಿ: ನ. 30ಪಡುಬಿದ್ರಿಯಲ್ಲಿ ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 22 ವರ್ಷದ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಪಡುಬಿದ್ರಿ ನಡ್ಸಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ(22) ಮೃತ ದುರ್ದೈವಿ. ಪ್ರೇಕ್ಷಾ ಅವರು ಮಂಗಳೂರು ಕಡೆಗೆ ಹೋಗುವ ಸರ್ವಿಸ್ ರಸ್ತೆಯನ್ನು ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಬರುತ್ತಿದ್ದ ಸರಕು ಸಾಗಣೆ

ಉಡುಪಿ, ನವೆಂಬರ್ 30: ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಟೋ  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇಂದು (ನವೆಂಬರ್ 30) ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ಈ ಮೂಲಕ ಟೆಸ್ಟ್ ಸರಣಿ ಸೋಲನ್ನು ಭಾರತ

ಮುಂಬೈ: ಡೊಂಬಿವಿಲಿಯಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರವೀಂದ್ರ ಚವಾಣ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಿನ ಕುದಿಯುತ್ತಿದ್ದ ಉದ್ವಿಗ್ನತೆ ಭಾನುವಾರ ಬೀದಿಗೆ ಬಂದಿದೆ. ಡಿಸೆಂಬರ್ 2 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಮುನ್ನ ಎರಡೂ ಪಕ್ಷಗಳ ಕೆಲವು ಪದಾಧಿಕಾರಿಗಳ ಸೇರ್ಪಡೆಗೆ ಸಂಬಂಧಿಸಿದಂತೆ ಪಕ್ಷಗಳ ನಡುವಿನ ವಿವಾದದ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಳೆದ ನವೆ೦ಬರ್ 25ರ ಮ೦ಗಳವಾರದ೦ದು ಆರ೦ಭಗೊ೦ಡ 97ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು "ಏಕಾದಶಿ" ಸೋಮವಾರ 7ನೇ ದಿನದತ್ತ ಸಾಗುತ್ತಿದೆ.ಸಾಯ೦ಕಾಲದಲ್ಲಿ 4.30ಕ್ಕೆ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ದೇವಸ್ಥಾನದ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವದ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದ೦ತೆ