.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರು: ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ. ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ

ಉಡುಪಿ:ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇಲ್ಲಿ ಜರುಗಿದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಡಾ.ಅಶೋಕ್ ಹೆಚ್, ಜಿಲ್ಲಾ ಶಸ್ತ್ರಚಿಕಿತ್ಸಕರು ಇವರು ಭಾರತದಲ್ಲಿ ಲಿಂಗ ತಾರತಮ್ಯ ಹೆಣ್ಣು ಮಕ್ಕಳ ಶಿಕ್ಷಣದ ಅರಿವು ಹೆಣ್ಣು ಮಕ್ಕಳನ್ನು ಉಳನ,

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ನಿಯಮ ಉಲ್ಲಂಘಿಸಿ ತಮ್ಮ ಸ್ನೇಹಿತನಾದ ಪೊಲೀಸ್‌ ಕಾನ್‌ಸ್ಟೇಬಲ್‌ಗೆ ನಟ ದರ್ಶನ್ ಅವರನ್ನು ಭೇಟಿ ಮಾಡಿಸಿದ ಹಿನ್ನೆಲೆಯಲ್ಲಿ ಕಾರಾಗೃಹದ ವಾರ್ಡನ್‌ವೊಬ್ಬರು ವರ್ಗಾವಣೆಗೊಂಡಿದ್ದಾರೆ. ವಾರ್ಡನ್ ಪ್ರಭು ಚೌವ್ಹಾಣ್ ಎತ್ತಂಗಡಿ ಆಗಿದ್ದು, ಇತ್ತೀಚೆಗೆ ಸ್ನೇಹಿತನ ಕೋರಿಕೆ ಮೇರೆಗೆ ಆತನಿಗೆ ದರ್ಶನ್‌ರನ್ನು ಭೇಟಿ ಮಾಡಿಸಿದ್ದರು. ಇದರ ಬೆನ್ನಲ್ಲೇ ಕಾರಾಗೃಹಗಳ ಮಹಾನಿರ್ದೇಶಕ (ಡಿಜಿಪಿ)

ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಪಾನಮತ್ತರಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಕಂಠಪೂರ್ತಿ ಕುಡಿದು ತಮ್ಮ ಟೊಯೊಟಾ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್ ಪಟೇಲ್.

ಬಾರಾಮತಿ: ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನಡೆಯಿತು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಿಎಂ ದೇವೆಂದ್ರ ಫಡ್ನವೀಸ್‌, ಶರದ್‌ಪವಾರ್‌ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾರಾಮತಿಯ

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್ ಎಂಬುವರು ಚಿಕ್ಕಮಗಳೂರಿನ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ಆನಂದ್

ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ನಿರಾಕರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಮಾಡುವ ಅಗತ್ಯವಿಲ್ಲ ಎಂದರು. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ

ಉಡುಪಿ, ಜನವರಿ 28: ಜಿಲ್ಲಾಡಳಿತದ ಸೂಚನೆಯನ್ನು ಸ್ವತಃ ಉಡುಪಿ ಡಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೇ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಕೋಡಿಬೆಂಗ್ರೆ ಬೋಟ್​​ ದುರಂತ ಪ್ರಕರಣದ ಬಳಿಕ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಆದರೆ ದುರ್ಘಟನೆ ನಡೆದ ಗಣರಾಜ್ಯೋತ್ಸವದ ದಿನವೇ ಸೈಂಟ್ ಮೇರಿಸ್ ದ್ವೀಪದಲ್ಲಿ

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ

ಬೆಂಗಳೂರು: ರಾಜ್ಯದ ಆರು ಸಾವಿರ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೆಸರು ಇಡಲು ತೀರ್ಮಾನ ಮಾಡಲಾಗಿದೆ. ಈ ಕುರಿತಾಗಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ರಾಜಭವನ ಚಲೋದಲ್ಲಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಪ್ರತಿಭಟನೆ ಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಪ್ರತಿ ಗ್ರಾಮ ಪಂಚಾಯತಿಗೆ ಮಹಾತ್ಮಾ ಗಾಂಧಿ ಹೆಸರು.