ಮಂಗಳೂರು:ಫೆ. 28.ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು
ಉಡುಪಿ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು. ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು
ಹುಬ್ಬಳ್ಳಿಯ ಕೆಎಸ್ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣಜಿ ಟ್ರೋಫಿ
ಬೊಲಿವಿಯಾ, ಫೆ. 28: ಹೊಸ ಕರೆನ್ಸಿ ನೋಟುಗಳನ್ನು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ
ಮುಂಬೈ: ಅಬಕಾರಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿರುವುದು ದ್ವೇಷದ ರಾಜಕೀಯಕ್ಕೆ ಮಾಡಿದ ಕಪಾಳ ಮೋಕ್ಷ ಎಂದು ಶಿವಸೇನಾ (ಯುಬಿಟಿ) ಶನಿವಾರ ಹೇಳಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ವಿರುದ್ಧ ಸುಳ್ಳಿ ಕೇಸ್ ಹಾಕಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ
ರಾಯಚೂರು: ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19), ಫಯಾಜ್( 26) ಮೃತ ದುರ್ದೈವಿಗಳು.
ಬೆಂಗಳೂರು: ಜ್ಯೋತಿಷಿಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯ ಎಂಇಐ ಲೇಔಟ್ನಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ವಿದ್ಯಾಜ್ಯೋತಿ (29) ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಯುವತಿ. ಖಾಸಗಿ ಕಂಪನಿಯೊಂದರಲ್ಲಿ ಮಾಡುತ್ತಿದ್ದು, ಸದ್ಯ ವರ್ಕ್ ಫ್ರಂ ಹೋಮ್ ನಲ್ಲಿದ್ದರು ಎಂದು
ಟೆಹ್ರಾನ್: ಕೊನೆಗೂ ನಿರೀಕ್ಷೆಯತೆಯೇ ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ರಾಜಧಾನಿ ಟೆಹ್ರಾನ್ ಮೇಲೆ ಶನಿವಾರ ಭೀಕರ ಕ್ಷಿಪಣಿ ದಾಳಿ ಆರಂಭಿಸಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿದ್ದು, ಅಮೆರಿಕ ಎಚ್ಚರಿಕೆ ಬೆನ್ನಲ್ಲೇ ಇಸ್ರೇಲ್ ಇರಾನ್ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಇರಾನ್ ರಾಜಧಾನಿ ಟೆಹರಾನ್ ನಗರದ ಮೇಲೆ ಇಸ್ರೇಲ್
ಉಡುಪಿ ಜಿಲ್ಲಾ ಕಾ೦ಗ್ರೆಸ್ ಪಕ್ಷದಲ್ಲಿ ಭಾರೀ ಅಸಮಾಧನ ಹೊಗೆ. ಕಾರ್ಯಕರ್ತರಿಗೆ ಭಧ್ರತೆಯಿಲ್ಲ ಬೀದಿಯಲ್ಲಿ ಕಾರ್ಯಕರ್ತರ ಹೊಡೆದಾಟ. ಜೈಲು ಪಾಲದ ಕಾರ್ಯಕರ್ತರು. ಇತ್ತ ಶಾಸಕಸ್ಥಾನಕ್ಕೆ ತಾನೇ ಅಭ್ಯರ್ಥಿ ಎ೦ದು ಎದೆಯುಬ್ಬಿಸಿ ಮತಭೇಟೆಯಾಡುತ್ತಿರುವ ನಾಯಕ. ಹಣದ ಮದ ಅಷ್ಟೇ. ಹತ್ತು ಪೈಸೆ ಕೊಟ್ಟುಕೊತ್ತಿಲ್ಲ ಆತನಿಗೆ. ಬಿಜೆಪಿಯ ಮುಖ೦ಡರಿಗೆ ಜಿಲ್ಲೆಯ ಮುಜರಾಯಿ ದೇವಸ್ಥಾನದ
ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ