.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಕರಂಬಳ್ಳಿಯ ಅವರ ನಿವಾಸದಲ್ಲಿ ಕರೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಿಂತ ಮೊದಲು ನಾನು

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡರು ಮತ್ತು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರಿನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು

ಬೆಂಗಳೂರು: ಅಮಾನತು ಕ್ರಮದ ಬೆನ್ನಲ್ಲೇ ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿಕ್ಷಕಿ ಮೇಲಿನ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ನೀಡಿದ ದೂರಿನ

ಕತಾರ್: ಮಾರ್ಚ್​ 19: ಇರಾನ್ ನಡೆಸುತ್ತಿರುವ ದಾಳಿಯು ಭಾರತಕ್ಕೆ ನೇರವಾಗಿ ಪರಿಣಾಮ ಬೀರದಿದ್ದರೂ ಕೂಡ ಪರೋಕ್ಷವಾಗಿ ಅದರ ಪರಿಣಾಮವನ್ನು ಅನುಭವಿಸುತ್ತಿದೆ. ಪಶ್ಚಿಮ ಏಷ್ಯಾ ಅಥವಾ ಮಧ್ಯಪ್ರಾಚ್ಯವು ಪೂರ್ಣ ಪ್ರಮಾಣದ ಯುದ್ಧಭೂಮಿಯಾಗಿದೆ. ಯುದ್ಧವು ಇರಾನ್ ಮತ್ತು ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ನೇರವಾಗಿ ನಡೆದರೂ, ಅದರ ಪರಿಣಾಮವು ಇಡೀ

ವಾಷಿಂಗ್ಟನ್‌: ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕ ಜೋ ಕೆಂಟ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇರಾನ್‌ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಿದ್ದೇವೆ ಎಂದು ಬೀಗುತ್ತಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ತೀವ್ರ ಹಿನ್ನೆಡೆಯಾಗಿದೆ. ಟ್ರಂಪ್ ಆಡಳಿತವು ಇರಾನ್‌ನಲ್ಲಿ ನಡೆಸುತ್ತಿರುವ ಯುದ್ಧವನ್ನು "ಒಳ್ಳೆಯ ಮನಸ್ಸಾಕ್ಷಿಯೊಂದಿಗೆ ಬೆಂಬಲಿಸಲು ಸಾಧ್ಯವಿಲ್ಲ"

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು, ಸಂತ್ರಸ್ಥೆಯ ಮಗಳ ಮೇಲೂ ಕಣ್ಣು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬೆಂಗಳೂರಿನಲ್ಲಿ ಮೂವರು ಮಹಿಳೆಯರು ದೂರು ಸಲ್ಲಿಸಿದ್ದು, ಈ ದೂರನ್ನು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನದಲ್ಲಿ ಚ೦ದ್ರಾಮಾನ ಯುಗಾದಿಯ ದಿನವಾದ ಮಾರ್ಚ್ 19ರ ಗುರುವಾರದ೦ದು ಪೂಜಾ ಪರ್ಯಾಯ ಹಸ್ತಾ೦ತರ ಕಾರ್ಯಕ್ರಮವು ಜರಗಲಿದೆ. ಅ೦ದು ಬೆಳಿಗ್ಗೆ ಶ್ರೀದೇವರುಗಳ ಚಿನ್ನಾಭರಣಗಳ ಲೆಕ್ಕಾಚಾರದೊ೦ದಿಗೆ ಮು೦ದಿನ ಪೂಜೆಯ ಅಧಿಕಾರವನ್ನು ಸ್ವೀಕರಿಸಲಿರುವ ಅರ್ಚಕರಿಗೆ ಹಸ್ತಾ೦ತರ ಮಾಡುವುದರೊ೦ದಿಗೆ ಅವರುಗಳಿಗೆ ಪೂಜೆಯ ಅಧಿಕಾರವನ್ನು ನೀಡಲಾಗುವುದು. ಶ್ರೀಲಕ್ಷ್ಮೀವೆ೦ಕಟರಮಣ ದೇವರಿಗೆ ಅರ್ಚಕರಾದ ದಯಾಘನ್ ಭಟ್ ರವರಿಗೆ ಮು೦ದಿನ

ಗೂರ್ಖಾ:ನೇಪಾಳದಲ್ಲಿ ಮನಕಾಮನಾ ದೇವಸ್ಥಾನದಿಂದ ಹಿಂದಿರುಗುವಾಗ ಭಾರತೀಯರಿದ್ದ ಬಸ್ ರಸ್ತೆಯಿಂದ ಇಳಿಜಾರಿನ ಪ್ರದೇಶಕ್ಕೆ ಉರುಳಿಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೇಪಾಳದಗೂರ್ಖಾದ ಶಾಹಿದ್ ಲಖನ್ ಗ್ರಾಮೀಣ ಪುರಸಭೆ -3 ರ ಕಾಂಟಾರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮನಕಾಮನಾದಿಂದ ಮಜುವಾ ಕಡೆಗೆ ಬರುತ್ತಿದ್ದ ಮೈಕ್ರೋಬಸ್ (ಬಾಗ್ಮತಿ ಪ್ರಾಂತ್ಯ

ಉಡುಪಿ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರೊಂದು ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಅಗ್ನಿಶಾಮಕ ದಳದವರು ನಿರಂತರ ನೀರು ಹಾಯಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸಿದ್ದಾರೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಕಟಪಾಡಿ