ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಯಲ್ಲಿ ಹತರಾದ ಬೆನ್ನಲ್ಲೇ ಇರಾನ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, 40 ದಿನಗಳ ಶೋಕಾಚರಣೆಗೆ ಸ್ಥಳೀಯ ಆಡಳಿತ ಆದೇಶ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ

ಕಾಕಿನಾಡ: ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಶನಿವಾರ ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ. ಈ ಭೀಕರ ಸ್ಫೋಟದಲ್ಲಿ ಹಲವಾರು ಜನ ಗಾಯಗೊಂಡಿದ್ದು, ಬೆಂಕಿ ಹತ್ತಿರದ ಹಳ್ಳಿಗಳಿಗೂ ವ್ಯಾಪಿಸುವ ಭೀತಿ ಹುಟ್ಟಿಸಿತ್ತು. ಇಂದು "ಭೂಕಂಪದಂತಹ" ಸ್ಫೋಟ ಎಂದು ಬಣ್ಣಿಸಿದ ಸ್ಥಳೀಯರು, ಸ್ಫೋಟದ