ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ ಒಪ್ಪಂದವಾಗಿದ್ದು, ಈ ನಡುವೆ ಅಮೆರಿಕಾ ವಿರುದ್ಧದ ಯುದ್ಧಲ್ಲಿ ವಿಜಯಶಾಲಿಯಾಗಿದ್ದೇವೆಂದು ಇರಾನ್ ಹೇಳಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ಯುದ್ಧದ ನಂತರ ಅಮೆರಿಕಾ ತನ್ನ ಗುರಿಗಳನ್ನು ಸಾಧಿಸಲು
ಬೆಂಗಳೂರು: ಬೆಂಗಳೂರು ಜನಪ್ರತಿನಿಧಿಗಳ ವಿಶೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ಗಜಾನನ ಭಟ್ ಸೇರಿದಂತೆ ರಾಜ್ಯಾದಾದ್ಯಂತ 114 ಜಡ್ಜ್ ಗಳನ್ನು ಏಕಕಾಲಕ್ಕೆ ವರ್ಗಾವಣೆಗೊಳಿಸಿ ಹೈಕೋರ್ಟ್
ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ
ಟೆಹ್ರಾನ್: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಗಳಿಗೆ ಅನುವು ಮಾಡಿಕೊಟ್ಟ ಹಿನ್ನಲೆಯಲ್ಲಿ ಇರಾನ್ ಇದೀಗ ತನ್ನ ನೆರೆಹೊರೆಯ ಐದು ಅರಬ್ ರಾಷ್ಟ್ರಗಳಿಂದ ಪರಿಹಾರಕ್ಕೆ ಆಗ್ರಹಿಸಿದೆ. ಹೌದು.. ಇರಾನ್ ಐದು ಅರಬ್ ರಾಷ್ಟ್ರಗಳಿಂದ ಪರಿಹಾರವನ್ನು ಕೋರಿದ್ದು, ತಮ್ಮ ಪ್ರದೇಶಗಳನ್ನು ತನ್ನ ದೇಶದ ವಿರುದ್ಧದ ದಾಳಿಗಳಿಗೆ ಬಳಸಲು ಅವಕಾಶ ನೀಡುವ ಮೂಲಕ "ಅಮೆರಿಕ-ಇಸ್ರೇಲಿ
ಬೆಂಗಳೂರು: ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ರಸ್ತೆಯಲ್ಲೇ ಗಳಗಳನೆ ಅತ್ತಿದ್ದಾರೆ. ಫ್ರೀಡಂಪಾರ್ಕ್ನಲ್ಲಿ ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ ಎಂದು ಹೇಳಿದರು. ನಾಪತ್ತೆಯಾಗಿರುವ ನಾಯಿಗಳಿಗೆ
ಉಡುಪಿ, ಏ. 12 .ಮಣಿಪಾಲ ಆಸ್ಪತ್ರೆಯ ಎದುರಿನಿಂದ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದ ಪ್ರಕರಣವನ್ನು ಭೇದಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ತೆಲಂಗಾಣದ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅಪಹರಣಕ್ಕೊಳಗಾಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಟನೆಯ ಹಿನ್ನೆಲೆ: ಪೊಲೀಸ್ ದೂರಿನ ಪ್ರಕಾರ, ಈ ಘಟನೆಯು ಮಾರ್ಚ್ 31 ರಂದು ಮಧ್ಯಾಹ್ನ ಸುಮಾರು 12:15 ಕ್ಕೆ
ನವದೆಹಲಿ, ಏ. 12 ಮಧ್ಯಪೂರ್ವ ಉದ್ವಿಗ್ನತೆ ಮತ್ತು ದೇಶೀಯ ರಾಜಕೀಯ ಬೆಳವಣಿಗೆಗಳ ನಡುವೆ ಗಮನಕ್ಕೆ ಬರದೇ ಹೋದರೂ, ಭಾರತದಲ್ಲಿ ನಡೆದಿರುವ ಒಂದು ಮಹತ್ವದ ವೈಜ್ಞಾನಿಕ ಸಾಧನೆ ಭವಿಷ್ಯದಲ್ಲಿ ದೇಶದ ಶಕ್ತಿ ಕ್ಷೇತ್ರದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆಯಿದೆ. ತಮಿಳುನಾಡಿನ ಕಲ್ಪಕ್ಕಂನಲ್ಲಿ ನಿರ್ಮಿಸಲಾದ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಏಪ್ರಿಲ್
ಉಡುಪಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ದೀಪಾಲಂಕಾರ ಉದ್ಘಾಟನೆಯನ್ನು ನೆರವೇರಿಸಿದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ