.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ‌ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ದೀಪಾಲಂಕಾರ ಉದ್ಘಾಟನೆಯನ್ನು ನೆರವೇರಿಸಿದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ‌ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ

ಕೊಡಗು: ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40ವ) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ. ಭೀಕರ ಅಪಘಾತಕ್ಕೆ ಸ್ಥಳದಲ್ಲೇ ನಟ ಸಾವು ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ

ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತನ ಪತ್ನಿ ಸೌಮ್ಯ ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದು, ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ಸೌಮ್ಯ ಮೇಲಿನ ಆರೋಪಗಳು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು,

ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ ದಾಖಲಿಸಲಾಗಿತ್ತು. ಗಾಯಕಿಯ ಮೊಮ್ಮಗಳು ಜನೈ ಭೋಸ್ಲೆ ಈ ಮಾಹಿತಿ ನೀಡಿದ್ದಾರೆ. ಆಶಾ ಭೋಸ್ಲೆ ಅವರಿಗೆ

ಮಣಿಪಾಲ; ಮಹಿಳಾ ಸಮಾಜ ಮಣಿಪಾಲ ಇದರ ವತಿಯಿಂದ ನೂತನ ಅಧ್ಯಕ್ಷೆ ಹಾಗೂ ಪದಾಧೀಕಾರಿಗಳ ಆಯ್ಕೆ ಪ್ರಕ್ರಿಯೇ ಮಣಿಪಾಲದ ಹೋಟೆಲ್ ಆಶ್ಲೇಷ್ ವಜ್ರ ಹಾಲ್ ನಲ್ಲಿ ಇತ್ತೀಚಿಗೆ ನೆಡೆಯಿತು. ಮುಖ್ಯ ಅತಿಥಿಯಾಗಿದ ಸ್ನೇಹ ಪ್ರಭು , ಡಾ. ಜನೆಟ್ ಮಾರಿಯಾ ಆಂದ್ರಾದೆ ದೀಪ ಬೆಳಗಿಸಿ ಕಾರ್ಯ ಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮಹಿಳಾ

ಬ್ರಹ್ಮಗಿರಿ: ಕಿಡ್ಸ್ ಐಲ್ಸ್ ಪ್ಲೇ ಸ್ಕೂಲ್, ಬ್ರಹ್ಮಗಿರಿಯಿಂದ ಮಕ್ಕಳಿಗಾಗಿ ಅನೇಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಬೇಸಿಗೆ ರಜೆಯ ಪ್ರಯುಕ್ತ ಮಕ್ಕಳಿಗಾಗಿ ಈಜು, ಕರಾಟೆ, ಚಿತ್ರ ಬಿಡಿಸುವುದು, ನೃತ್ಯ, ಗಾಯನ, ಒಳಾಂಗಣ ಆಟಗಳು, ಹೊರಾಂಗಣ ಆಟಗಳು ಆಯೋಜಿಸಿದ್ದು.ಆಹಾರ ತಿಂಡಿಗಳು ಮತ್ತು ಸಾರಿಗೆ ಸೌಲಭ್ಯಗಳು ಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ: 9480641998, 9483301698, 8748058569, 9901866998 ಸ್ಥಳ :

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಪ್ರಾಚ್ಯ ಸಂಘರ್ಷದ ಬಗ್ಗೆ ಪದೇ ಪದೇ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಹೇಳಿದ್ದಾರೆ. "ನೀವು ಗಂಭೀರವಾಗಿರಬೇಕು. ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬಾರದು. ನಿತ್ಯವೂ

ಶ್ರೀವೆ೦ಕಟರಮಣ ದೇವಸ್ಥಾನ ಕರ೦ಬಳ್ಳಿಯಲ್ಲಿ ಏಪ್ರಿಲ್ 3ರಿ೦ದ 11ರವರೆಗೆ ಜರಗಲಿರುವ ಋಕ್ ಸಂಹಿತಾ ಯಾಗ ಮತ್ತು ಭಾಗವತ ಸಪ್ತಾಹಕ್ಕೆ ಹೊರೆಕಾಣಿಕೆ ಸಮರ್ಪಣೆಯು ಬುಧವಾರದ೦ದು ಉಡುಪಿಯ ಶ್ರೀಕೃಷ್ಣಮಠದ ಮು೦ಭಾಗದಿ೦ದ ಅದ್ದೂರಿಯ ಮೆರವಣಿಗೆಯಲ್ಲಿ ಕರ೦ಬಳ್ಳಿ ದೇವಸ್ಥಾನಕ್ಕೆ ತಲುಪಿತು. ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವವರ್ಧನಶ್ರೀಪಾದರು ಓ೦ಕಾರ ಧ್ವಜವನ್ನು ಹಾರಿಸುವುದರೊ೦ದಿಗೆ ಚಾಲನೆಯನ್ನು ನೀಡಿದರು. ಪ್ರಮುಖರಾದ ಕೆ.ರಘುಪತಿ ಭಟ್,ದಿವಾಕರ ಐತಾಳ್,ರಮೇಶ್