ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಆಸ್ಪತ್ರೆಯಿಂದ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭೀಕರ ಅಪಫಾತದಲ್ಲಿ ಒಂದೇ ಕುಟುಂಬದ ಐವರ ಸಾವು

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದಲ್ಲಿ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ (DNI) ಕಾರ್ಯನಿರ್ವಹಿಸುತ್ತಿದ್ದ ತುಳಸಿ ಗಬ್ಬಾರ್ಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ಪತಿ ಅಬ್ರಹಾಂ ಅವರಿಗೆ ಅಪರೂಪದ ಎಲುಬಿನ ಕ್ಯಾನ್ಸರ್ ಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವೆಯಿಂದ ಹಿಂದೆ ಸರಿಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಶುಕ್ರವಾರ ವೈಟ್ ಹೌಸ್‌ನ ಓವಲ್

ಬೀಜಿಂಗ್: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 82 ಮಂದಿ ಕಾರ್ಮಿಕರು ಸಾವನ್ನಪ್ಪಿ ಇನ್ನೂ ಒಂಬತ್ತು ಮಂದಿ ನಾಪತ್ತೆಯಾಗಿರುವ ಘಟನೆ ದೇಶವನ್ನು ಬೆಚ್ಚಿಬೀಳಿಸಿದೆ. ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ರಾತ್ರಿ 7.29ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಚೀನಾದ ಸರ್ಕಾರಿ ಸುದ್ದಿ

 ಅಧಿಕ ಮಾಸದ ದಿನವಾದ ಬುಧವಾರದ೦ದು ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಮಲ್ಲಿಗೆ ಹೂವಿನಾಲ೦ಕಾರದನ್ನು ಪ್ರಧಾನ ಅರ್ಚಕರಾದ ದಯಾಘನ್ ಭಟ್ ರವರು ನೆರವೇರಿಸಿದರು. ಶ್ರೀದೇವರ ಪರಿಚಾರಿಕೆಯ ಗಿರೀಶ್ ಭಟ್ ರವರು ಸಹಕರಿಸಿದರು.

ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ದಳಪತಿ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ಇದೀಗ ಸುದೀರ್ಘ 59 ವರ್ಷಗಳ ನಂತರ ಅಧಿಕಾರ ಹಂಚಿಕೊಳ್ಳುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಸಕರಾದ ಎಸ್ ರಾಜೇಶ್ ಕುಮಾರ್ ಮತ್ತು ಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಅತಿದೊಡ್ಡ ಲೂಟಿ ನಡೆದಿದ್ದು, ಹೋಲ್‌ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಮಲ್ಲೇಶ್ವರದಲ್ಲಿ ನಡೆದಿದೆ. ಚಿನ್ನಾಭರಣ ಕಂಪನಿಗೆ ವಂಚಿಸಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಆಭರಣಗಳೊಂದಿಗೆ ಪರಾರಿಯಾದ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್

ಉಡುಪಿ ನಗರ ಸಭೆಯ ಗು೦ಡಿಬೈಲು ವಾರ್ಡಿನ ದೊಡ್ಡನ್ನಗುಡ್ಡೆ ಮಸೀದಿಯ ಬಳಿ ಮುಸ್ಲಿ೦ ಮನೆಯವರು ಮನೆಯೊ೦ದರ ಮೇಲ್ಚಾವಣಿಯನ್ನು ಕಟ್ಟುತ್ತಿದ್ದು ಈ ಸಮಯದಲ್ಲಿ ಪಕ್ಕದಲ್ಲಿ ಹ೦ಚಿನ ಮನೆಯವರ ಮೇಲೆ ಕೆಲಸದಾಳುಗಳು ಇಟ್ಟಿಗೆಯನ್ನು ಹೊತ್ತು ಹಾಕಿ ಮನೆಯ ಹ೦ಚು ಹೊಡೆದ ಕಾರಣ ನಗರ ಪೊಲೀಸ್ ಠಾಣೆ ಪೋನ್ ಕರೆಯ ಮೂಲಕ ತಮಗೆ ಅದ

ಪಂಜಾಬ್‌ನ ಹೋಶಿಯಾರ್‌ಪುರ-ದಸುಹಾ ರಸ್ತೆಯಲ್ಲಿರುವ ಚಕ್ ಸಮಾನಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದು, ಆ ಪ್ರದೇಶದಲ್ಲಿ ಭೀತಿ ಮೂಡಿಸಿತ್ತು. ಮಾಹಿತಿ ಪಡೆದ ಕೂಡಲೇ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪಂಜಾಬ್ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಸ್ಥಳೀಯ ನಿವಾಸಿಗಳ ಜಂಟಿ ಕಾರ್ಯಾಚರಣೆ ನಡೆಸಿ 9 ಗಂಟೆಗಳ

ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್‌ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್‌ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಪೊಲೀಸ್ ತಂಡ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಮನೆಗೆ ಆಗಮಿಸಿ ವಿಚಾರಣೆಯ ನಂತರ ಅವರನ್ನು ವಶಕ್ಕೆ ಪಡೆದರು. ಜಮ್ಮು ಮತ್ತು ಕಾಶ್ಮೀರ-ರಾಜಸ್ಥಾನ ಹೆದ್ದಾರಿ ಯೋಜನೆಗಾಗಿ