.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್‌ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್‌ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಪೊಲೀಸ್ ತಂಡ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಮನೆಗೆ ಆಗಮಿಸಿ ವಿಚಾರಣೆಯ ನಂತರ ಅವರನ್ನು ವಶಕ್ಕೆ ಪಡೆದರು. ಜಮ್ಮು ಮತ್ತು ಕಾಶ್ಮೀರ-ರಾಜಸ್ಥಾನ ಹೆದ್ದಾರಿ ಯೋಜನೆಗಾಗಿ

ಹಾಸನ: ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ " ವಸ೦ತಮಾಸ"ದ ಮ೦ಗಲೋತ್ಸವದ ಪ್ರಯುಕ್ತವಾಗಿ ಮೇ 16ರ ಶನಿವಾರದ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ತಿರುಪತಿ ಶ್ರೀವೆ೦ಕಟೇಶ ದೇವರ ಅಲ೦ಕಾರವನ್ನು ಶ್ರೀದೇವರ ಪ್ರಧಾನ ಅರ್ಚಕರಾದ ಧಯಾಘನ್ ಭಟ್ ರವರು ನೆರವೇರಿಸಿದರು. ಪರಿಚಾರಕ ಅರ್ಚಕರಾದ ಗಿರೀಶ್ ಭಟ್ ಸಹಕರಿಸಿದರು.

ಮಲ್ಪೆ: ದ್ವೈತ ಮತ ಸಂಸ್ಥಾಪಕ ಆಚಾರ್ಯ ಮಧ್ವರ ಭಕ್ತಿಗೆ ಒಲಿದುಬಂದ ಕೃಷ್ಣನಿಂದಾಗಿ ಉಡುಪಿಗೆ ಹೆಸರು ಬಂದಿದ್ದು, ದ್ವಾರಕೆಯಿಂದ ಹಡಗಿನ ಮೂಲಕ ಉಡುಪಿಗೆ ಬರುವ ಮುನ್ನ ನೆಲೆಯಾದ ಮಲ್ಪೆ ಕೂಡಾ ಪವಿತ್ರವಾಗಬೇಕು. ನಮ್ಮೆಲ್ಲರ ಬದುಕಿಗೆ ದೀಪಸ್ತಂಭವಾಗಬೇಕು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶಿಸಿದರು. ಮಲ್ಪೆ

ಮುನಿರಾಬಾದ್: ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ

ಲಖನೌ: ಉತ್ತರ ಪ್ರದೇಶದಾದ್ಯಂತ ನಿನ್ನೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ನೂರು ಜನರು ಸಾವನ್ನಪ್ಪಿದ್ದಾರೆ. ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ರಾಜ್ಯಾದ್ಯಂತ ಹಲವು ಮನೆಗಳು ಹಾನಿಗೊಳಗಾಗಿವೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, 24 ಗಂಟೆಗಳ ಒಳಗೆ ಆರ್ಥಿಕ ನೆರವು ವಿತರಿಸಲು ಆದೇಶಿಸಿದ್ದಾರೆ. ಪ್ರಯಾಗರಾಜ್‌ನಲ್ಲಿ ಅತಿ

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದ್ದು, ವಿಚಾರಣಾ ನ್ಯಾಯಾಲಯವು ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ಪ್ರಕರಣವನ್ನು ತೀರ್ಮಾನಿಸಬೇಕೆಂದು ಆದೇಶ ನೀಡಿದೆ. ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ನೇತೃತ್ವದ ಇಬ್ಬರು ನ್ಯಾಯಮೂರ್ತಿಗಳ ಪೀಠ

ವಿಜಯಪುರ: ಗಾಳಿ ಸಹಿತ‌ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ (ಮೇ14) ರಾತ್ರಿ ಆಲಮೇಲ ತಾಲೂಕಿನ‌ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಜೀವಂತ ಸಮಾಧಿಯಾಗಿದ್ದಾರೆ. ಮೃತರನ್ನು ಗುರುನಾಥ್ ಬಡಿಗೇರ್ (35), ಅವರ ಪತ್ನಿ

ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್‌ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume)