.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು: ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶದಲ್ಲಿ ಎಸ್ ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಮೂರು ಅಸ್ಥಿಪಂಜರಗಳ ಡಿಎನ್ಎ ಹೊಂದಾಣಿಕೆಯಾಗಿದೆ ಎಂದು ಎಫ್ ಎಸ್ ಎಲ್ ದೃಢಪಡಿಸಿದೆ. ಡಿಎನ್ ಎ ಮೂಲಕ ಪತ್ತೆಯಾದವರನ್ನು ಕೊಡಗು ಜಿಲ್ಲೆಯ ಯುಬಿ ಅಯ್ಯಪ್ಪ, ತುಮಕೂರಿನ ಆದಿಶೇಷ ನಾರಾಯಣ ಮತ್ತು

ನವದೆಹಲಿ: ನಕಲಿ ದಾಖಲೆಗಳನ್ನು ಬಳಸಿಕೊಂಡು ಪಾಸ್‌ಪೋರ್ಟ್ ಪಡೆದಿದ್ದಕ್ಕಾಗಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ ವರ್ಗಾವಣೆ ಪ್ರಮಾಣಪತ್ರ ಮತ್ತು ಪಡಿತರ ಚೀಟಿಯಂತಹ ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ 'ವಿಜಯ ಕದಮ್' ಎಂಬ ನಕಲಿ ಗುರುತನ್ನು

ಹಾಸನ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್​​.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ. ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ

ಉಡುಪಿ: ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸ ಗಳಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.ಕಿನ್ನಿಮೂಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಆರಂಭಗೊಂಡ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಬುಧವಾರ ಉದ್ಘಾಟಿಸಿ ಬಳಿಕ ಶ್ರೀ ವೀರಭದ್ರ ಕಲಾಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅವಿಭಜಿತ

ಉಡುಪಿ: ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳು ಮತ್ತು ಆರೋಪಗಳ ಕುರಿತು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು

ಬೆಂಗಳೂರು: ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಸ್ವಿಮ್‌ಸೂಟ್ ಸುತ್ತು ಬುಧವಾರ ಬೆಂಗಳೂರಿನ ವಂಡರ್‌ಲಾದಲ್ಲಿ ಅದ್ದೂರಿಯಾಗಿ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗಿರುವ 52 ಫೈನಲಿಸ್ಟ್‌ಗಳು ಪೂಲ್‌ಸೈಡ್ ರ್ಯಾಂಪ್‌ನಲ್ಲಿ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿ ತೀರ್ಪುಗಾರರ ಗಮನ ಸೆಳೆದರು. ಗ್ರ್ಯಾಂಡ್ ಫಿನಾಲೆಗೂ ಮುನ್ನ ಸ್ಪರ್ಧೆ ನಿರ್ಣಾಯಕ ಹಂತ ತಲುಪಿದ್ದು, ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಗಳ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್‌ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA

ಮಲ್ಪೆ:ಜು. 29: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ನಕಲಿ ಸಹಿ ಬಳಸಿ ತಾಯಿಗೆ ವಂಚನೆ ಮಾಡಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬಡಾನಿಡಿಯೂರು ಗ್ರಾಮದ ವಿನೋದ್‌ ಸುವರ್ಣ ವಂಚನೆಗೈದ ಅರೋಪಿ,ಬಡಾನಿಡಿಯೂರಿನ ಸರಸು ಸುವರ್ಣ ಅವರ ಹಿರಿಯ ಮಗ ಅವೀನ್‌ ಸುವರ್ಣ ಅವರ ಸಂಪಾದನೆಯಿಂದ ಮತ್ತು ಉಡುಪಿಯ ಸಹಕಾರಿ

ಉಡುಪಿ: ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಬುಧವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವ , ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕದೊ೦ದಿಗೆ ಶ್ರೀ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ , ಮಹಾ

ಚೆನ್ನೈ: ಎಸ್‌ಬಿಐ ಶಾಖೆಯ ವ್ಯವಸ್ಥಾಪಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಎಂ ಕೆ ಅಳಗಿರಿ ಅವರ ಪುತ್ರಿ ಮತ್ತು ಎಂ ಕರುಣಾನಿಧಿ ಅವರ ಮೊಮ್ಮಗಳು ಕಾಯಲ್ವಿಳಿ ಅಳಗಿರಿ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದು, ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ