.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ನವದೆಹಲಿ, ಜುಲೈ 20: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದ ಪ್ರತಿಭಟನಾಕಾರರ ಮೇಲಿನ ಪೊಲೀಸರ ಲಾಠಿ ಚಾರ್ಜ್ ಅನ್ನು ಖಂಡಿಸಿರುವ ಸೋನಮ್ ವಾಂಗ್ಚುಕ್  ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ತಾವೀಗ ದಾಖಲಾಗಿರುವ ದೆಹಲಿಯ ಆಸ್ಪತ್ರೆಗೆ ಸಂಸದರು

ನವದೆಹಲಿ, ಜುಲೈ 20: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರತ್ತ ಪ್ರತಿಭಟನಾಕಾರರು ಕಲ್ಲು ಎಸೆದಿದ್ದಾರೆ. ಇದರಿಂದ ಹಲವು ಪೊಲೀಸ್ ಸಿಬ್ಬಂದಿಗೆ

ವಾರ್ಧಾ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಮೆಣಸಿನಕಾಯಿ ತುಂಬಿದ್ದ ಕಂಟೇನರ್ ಟ್ರಕ್ ಪಲ್ಟಿಯಾಗಿ, ಕಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನ ಸಜೀವ ದಹನವಾಗಿದ್ದಾರೆ. ಮುಂಬೈನಿಂದ ನಾಗ್ಪುರಕ್ಕೆ ಸಂಪರ್ಕ ಕಲ್ಪಿಸುವ ಆರು ಪಥಗಳ ಎಕ್ಸ್‌ಪ್ರೆಸ್‌ವೇ ಸಮೃದ್ಧಿ ಮಹಾಮಾರ್ಗ್‌ನಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ

ಡೆಹ್ರಾಡೂನ್: ನಿರಂತರ ಮಳೆ, ಹವಾಮಾನ ಎಚ್ಚರಿಕೆ ಮತ್ತು ಭೂಕುಸಿತದಿಂದಾಗಿ ಉತ್ತರಾಖಂಡ ರಾಜ್ಯಾದ್ಯಂತ ತೀರ್ಥಯಾತ್ರೆ ಮಾರ್ಗಗಳಲ್ಲಿ ಅಡ್ಡಿ ಉಂಟಾಗಿದ್ದರಿಂದ ಉತ್ತರಾಖಂಡ ಸರ್ಕಾರ ಸೋಮವಾರ ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತ ಹವಾಮಾನ ಇಲಾಖೆ ಕೆಂಪು ಮತ್ತು ಕಿತ್ತಳೆ ಅಲರ್ಟ್ ನೀಡಿದ್ದು, ಹಿಮಾಲಯದ ದೇವಾಲಯಗಳಿಗೆ ಹೋಗುವ ಮಾರ್ಗಗಳಲ್ಲಿ ಹಲವಾರು ಸ್ಥಳಗಳಲ್ಲಿ ಭೂಕುಸಿತಗಳು ವರದಿಯಾದ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ Locanto ಆ್ಯಪ್ ಮೂಲಕ ಹುಡುಗಿಯನ್ನು ಭೇಟಿ ಮಾಡಿಸುವ ಆಸೆ ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಸುಲಿಗೆ ಮಾಡಿದ ಆರೋಪದ ಮೇಲೆ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚೇತನ್ ಮನು, ಶಾಬು, ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಎಂದು ಗುರುತಿಸಲಾಗಿದೆ. ಇನ್ನು

ಉಡುಪಿ: ಕುಂಜಾರುಗಿರಿ ಶ್ರೀದುರ್ಗೆಯ ಸನ್ನಿಧಾನದಲ್ಲಿ ಶ್ರೀ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀಬಾಣತೀರ್ಥ ಶ್ರೀಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಭಾನುವಾರದ೦ದು ಅನಾವರಣ ಮಾಡಿದರು. ಜೀರ್ಣೋದ್ಧಾರ ಪ್ರಕ್ರಿಯೆ ನಿಮಿತ್ತ ಪ್ರತೀ ಭಾನುವಾರದಂದು ನಡೆಯಲಿರುವ ಸುತ್ತಮುತ್ತಲಿನ ಪರಿಸರ ಶುಚಿತ್ವ ಕಾರ್ಯಕ್ರಮಕ್ಕೆ ಶ್ರೀಪಾದರು ಚಾಲನೆ ನೀಡಿ ಮನೋ ನಿಯಮಕರಾದ ರುದ್ರ ದೇವರ

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸುರಿದ ಭಾರೀ ಮಳೆಯಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಅತಿಹೆಚ್ಚು ಹಾನಿ ಸುರಂಕೋಟ್ ತಹಸೀಲಿನಲ್ಲಿ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳನ್ನು ರಕ್ಷಿಸಲು, ಹಾನಿಗೊಳಗಾದ ಪ್ರದೇಶಗಳನ್ನು ತೆರವುಗೊಳಿಸಲು ಹಾಗೂ ಸಂತ್ರಸ್ತರಿಗೆ ತುರ್ತು ನೆರವು

ಉಡುಪಿ:ಜು.19,ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಸಮೀಪದ ಪಿತ್ರೋಡಿ ಉದ್ಯಾವರ ನಿವಾಸಿ ವಿಜಯ ಪೂಜಾರಿ (36), ಕುಕ್ಕುಂದೂರು ನಿವಾಸಿ ಪಿ. ಎ. ಮೊಹಮ್ಮದ್ ಸಮ್ಮಾಸ್ (24), ಹಾಗೂ ಕಾರ್ಕಳದ ಮಿಯಾರು ನಿವಾಸಿ

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್​ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ್ದು, ಶನಿವಾರ ಬೆಳಗ್ಗೆ ದೆಹಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಂಗ್‌ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರಿ ಬಂದೋಬಸ್ತ್​ ಮಾಡಲಾಗಿದ್ದು, ರಾಷ್ಟ್ರ ರಾಜಧಾನಿಯ

ವಾರಣಾಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿದೇಶಿಯರ ದಾಂಧಲೆ ಹೆಚ್ಚಾಗುತ್ತಿದ್ದು, ವಿದೇಶಿ ಪ್ರಜೆಯೊಬ್ಬ ಅರೆ ಬೆತ್ತಲಾಗಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ವಸ್ತುಗಳನ್ನು ಎಸೆದು, ಹಲವು ಜನರಿಗೆ ಕಚ್ಚಿದ್ದು, ನಿವಾಸಿಗಳಲ್ಲಿ ಭೀತಿ ಸೃಷ್ಟಿಸಿದ ಘಟನೆ ನಡೆದಿದೆ. ವಾರಣಾಸಿಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಸಾಗರ ಔಷಧ ಮಾರುಕಟ್ಟೆ ಪ್ರದೇಶದಲ್ಲಿ ಗುರುವಾರ ಈ