ಉಡುಪಿ:ಕರಾವಳಿ ಜಿಲ್ಲೆಯಲ್ಲಿ ನಾಗರ ಪ೦ಚಮಿ ಸೇರಿದ೦ತೆ ಸ್ವಾತ೦ತ್ರ ದಿನಾಚರಣೆಯ ಆಚರಣೆಗೆ ಜನರಿ೦ದ ಭರದ ಸಿದ್ದತೆಯು ನಡೆಯತ್ತಿದೆ. ಎಲ್ಲಾ ಕಡೆಯಲ್ಲಿಯೂ ಸಿ೦ಹದ ಲಾ೦ಛನ ವಿರುವ ಧ್ವಜಸ್ತ೦ಭಕ್ಕೆ ಬಣ್ಣವನ್ನು ಕೊಡುವ ಕೆಲಸವು ಒ೦ದೆಡೆಯಾದರೆ ಮತ್ತೊ೦ದೆಡೆ ಹಳ್ಳಿಹಳ್ಳಿಗಳಲ್ಲಿರುವ ನಾಗಬನದ ಸುತ್ತಲೂ ಸ್ವಚ್ಚತೆಯ ಕೆಲವು ನಡೆಯುತ್ತಿದೆ.ಶನಿವಾರದ೦ದು ದೇಶಕ್ಕೆ ಸ್ವಾತ೦ತ್ರ್ಯ ಸಿಕ್ಕಿದ ದಿನದ ಸ೦ಭ್ರಮವು ಒ೦ದೆಡೆಯಾದರೆ ಮತ್ತೊ೦ದೆಡೆ
ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಆಶ್ಲೀ ಗಾರ್ಡ್ನರ್ ಅವರು ತಮ್ಮ ಪತ್ನಿ ಮೋನಿಕಾ ರೈಟ್ ಅವರಿಂದ ಬೇರ್ಪಟ್ಟಿರುವ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಗಾರ್ಡ್ನರ್ ಅವರು ತಂಡದ ಸಹ ಆಟಗಾರ್ತಿ ಜಾರ್ಜಿಯಾ ವಾಲ್ ಜೊತೆಗೆ ಸಂಬಂಧ ಹೊಂದಿದ್ದು, ಈ ಕಾರಣದಿಂದಲೇ ಬ್ರೇಕಪ್ ಮಾಡಿಕೊಂಡರು ಎಂದು ರೈಟ್
ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಸಾನಿಧ್ಯ ಫೈನಾನ್ಸ್ನ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಸಾಲದ ಕಂತಿನ ಹಣ ಬಾಕಿ
ಬಂಟ್ವಾಳ: ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರಿಗೆ ಎದುರಾಗಿದ್ದ ಅಪಾಯವನ್ನು ತಪ್ಪಿಸಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ
ಬೆ೦ಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚುತ್ತಲೇ ಇದೆ. ಇನ್ನೋರ್ವ ಆರೋಪ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದರಿಂದ ದರ್ಶನ್ ಎದೆಯಲ್ಲಿ ಢವಢವ ಶುರುವಾಗಿದೆ. ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಯಾವುದೇ ಹಕ್ಕು ಇಲ್ಲ ಎಂದು
ರಾಯಚೂರು: ಉಗ್ರ ಸಂಚಿನ ಆರೋಪ ಮೇರೆಗೆ ರಾಯಚೂರು ಪೊಲೀಸರು ಟೀ ಸ್ಟಾಲ್ ಮಾಲೀಕ ಮಹಮದ್ ಸಾಹಿಲ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಭಾರತದಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ವಿದೇಶದಲ್ಲಿರುವ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಯಚೂರಿನ ಟೀ ಸ್ಟಾಲ್ ಮಾಲೀಕ ಸಾಹಿಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್
ಬೆಂಗಳೂರು: ಸ್ಯಾಂಡಲ್ವುಡ್ ನ ಖ್ಯಾತ ನಟಿಯೊಬ್ಬರ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅಲ್ಲದೆ, ಇತ್ತ ಆರೋಪಿಯೂ ಪ್ರತಿದೂರು ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದ್ದು, ದೂರುದಾರ ಯುವತಿ ಹಾಗೂ ಆರೋಪಿ ರಾಘವೇಂದ್ರ ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು.
ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಇದೇ ಶ್ರೀಪರಾಭವ ಸ೦ವತ್ಸರದ ಶ್ರಾವಣ ಶುದ್ಧಷಷ್ಠಿ ದಿನಾ೦ಕ:18/08/2026ನೇ ಮ೦ಗಳವಾರದಿ೦ದ ಶುಭಾರ೦ಭಗೊ೦ಡು ಶ್ರಾವಣ ಶುದ್ಧ ದ್ವಾದಶಿ 25/08/2026ನೇ ಮ೦ಗಳವಾರದ ಪರ್ಯ೦ತ 126ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಈ ಬಾರಿ ಅತೀ ವಿಜೃ೦ಭಣೆಯಿ೦ದ ಜರಗಲಿದೆ. ಅಗಸ್ಟ್
ಕಾಸರಗೋಡು:ಆ.12,ಡಿಸೆಂಬರ್ನಲ್ಲಿ ಹಸೆಮಣೆ ಏರಬೇಕಿದ್ದ ಕಾಸರಗೋಡಿನ 25 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ತಮ್ಮ ಬಾಡಿಗೆ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವತಿಯ ದಿಢೀರ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಪೂಚಕ್ಕಾಡ್ ನಿವಾಸಿಗಳಾದ ಕೆ. ಚಂದ್ರನ್ ಮತ್ತು ರೀನಾ ದಂಪತಿಯ
ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ