.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಆಗಸ್ಟ್ 25 ; ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ 126 ನೇ ಭಜನಾ ಮಹೋತ್ಸವ ಕಳೆದ 8 ದಿನಗಳ ಕಾಲ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ವೈಭವದಿಂದ ನೆಡೆದು ಮಂಗಳವಾರ ಭಜನಾ ಮಂಗಲೋತ್ಸವ ಸ೦ಪನ್ನ್ ಗೊಂಡಿತ್ತು. ಶ್ರೀದೇವರಿಗೆ ಇಂದು ಶ್ರೀ ದೇವಿ ಭೂದೇವಿ ಸಹಿತ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಸೋಮವಾರ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ ಮಾಡಲಾಗಿದೆ-ಅಗಸ್ಟ್ 25ರ ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ ಜರಗಲಿದೆ.

ಅಮೇರಿಕ:ಅಮೇರಿಕದಲ್ಲಿ ನೆಲೆಸಿರುವ ಉಡುಪಿಯ ಹಿರಿಯ ಜಿಎಸ್ ಬಿ ಸಮಾಜದ ಮುಖ೦ಡರಾದ ಕುರಾಡಿ ರವೀ೦ದ್ರನಾಯಕ್ ರವರ ಪುತ್ರರ ಮನೆಯಲ್ಲಿ ಚೂಡಿ ಪೂಜೆ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಿತು. ಈ ಸ೦ದರ್ಭದಲ್ಲಿ ಕುರಾಡಿ ರವೀ೦ದ್ರ ನಾಯಕ್ ರವರ ಧರ್ಮಪತ್ನಿ ಹಾಗೂ ಸೊಸೆಯವರು ಚೂಡಿ ಪೂಜೆಯ ಆಚರಣೆಯಲ್ಲಿ ಸ೦ಭ್ರಮದಿ೦ದ ನಡೆಸಿದರು. ಅವರು ತಮ್ಮ ತಾಯಿನಾಡು ಭಾರತದಲ್ಲಿರುವ ಸಮಸ್ತ

ಪರ್ಯಾಯ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊದೊ೦ದಿಗೆ ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.4ಮತ್ತು 5 ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಮಹೋತ್ಸವದ೦ದು ಜರಗಲಿರುವ ಮೊಸರು ಕುಡಿಕೆ ಕಾರ್ಯಕ್ರಮಕ್ಕೆ ಗುರ್ಜಿಯನ್ನು ಅಳವಡಿಸುವ ಕೆಲಸಕ್ಕೆ ಭಾನುವಾರದ೦ದು(ಅಗಸ್ಟ್23)ಮಠದ ಪಾರುಪತ್ಯೆದಾರರಾದ ಶ್ರೀಶಭಟ್ ಕಡೆಕಾರ್ ಹಾಗೂ ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚರವರು ಹಾಗೂ ಮೇಸ್ತ್ರಿಗಳಾದ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 6ನೇ ದಿನವಾದ ಏಕಾದಶಿ:ಶ್ರೀದೇವರಿಗೆ " ಶ್ರೀವಿಠೋಬ" ಅಲ೦ಕಾರ-ಸ೦ಜೆ ನಗರ ಭಜನೆ ಸ೦ಪನ್ನ

ಉಡುಪಿ:ಅ 21 ; ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ 42 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಕಾರ್ಯಕ್ರಮ ವೇದ ಮೂರ್ತಿ ಪಾಡಿಗಾರ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಶ್ರೀ ಮಹಿಷಾಮರ್ದಿನಿ ದೇವರ ಸನ್ನಿಧಿಯಲ್ಲಿನ ಶ್ರೀಕಾತ್ಯಾಯನಿ ಮಂಟಪದಲ್ಲಿ ಜರಗಿತು . ಶ್ರೀದೇವಿಯ ಸನ್ನಿಧಿಯಲ್ಲಿ  ಸಾಮೂಹಿಕ ಪ್ರಾರ್ಥನೆ ,

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ . 5ನೇ ದಿನದತ್ತ ಸಾಗುತ್ತಿದೆ.ಇ೦ದು ಶ್ರೀದೇವರಿಗೆ " ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ. ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಸ೦ಪನ್ನ. ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶನಿವಾರದ೦ದು

ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ ಅವರ ಆರೋಗ್ಯ ಹದಗೆಟ್ಟ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಟಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 94 ವರ್ಷದ ನಟಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 1931ರ ಡಿಸೆಂಬರ್ 12ರಂದು

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಹಿರಿಯೂರಿನ ಐಮಂಗಲ ಬಳಿ ಈ ಅಪಘಾತ ಸಂಭವಿಸಿದೆ. ಮೃತರು ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಮೂರನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು. ವಿದ್ಯಾರ್ಥಿಗಳು