ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲ ಪತ್ತೆಯಾಗಿದೆ. ಫಾರ್ಮ್ಹೌಸ್ ಒಂದರಲ್ಲಿ ಯಾವುದೇ ಪರವಾನಗಿ ಇಲ್ಲದೇ ನಡೆಯುತ್ತಿದ್ದ ನಕಲಿ ಔಷಧಿಗಳ ಮರುಪ್ಯಾಕಿಂಗ್ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 5 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್ಹೌಸ್
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದ ದೇವತಾ ಪ್ರಾರ್ಥನೆಯೊ೦ದಿಗೆ ದೇವಳದ ಅರ್ಚಕರಾದ ದಯಾಘನ್ ಭಟ್ ರವರು ದೀಪ ಪ್ರಜ್ವಲನೆಯನ್ನು ಮಾಡುವುದರೊ೦ದಿಗೆ ಅದ್ದೂರಿಯ ಚಾಲನೆಯನ್ನು ನೀಡಿದರು. ಧಾರ್ಮಿಕ ಪೂಜಾ ವಿಧಾನಗಳನ್ನು ಹಾಗೂ ಸಾಮೂಹಿಕ ಪ್ರಾರ್ಥನೆ , ದೇವರಿಗೆ ಮಹಾಪೂಜೆಯನ್ನು ಅರ್ಚಕರಾದ ದಯಾಘಾನ್ ಭಟ್ ನೆರವೇರಿಸಿದರು. ವಿನಾಯಕ ಭಟ್
ಚಾಮರಾಜನಗರ: ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಸಮೀಪದ ಅರಣ್ಯದಲ್ಲಿ ಮೂವರು ಮೃತಪಟ್ಟ ಶೂಟೌಟ್ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ವನ್ಯಜೀವಿ ಮಾಂಸದ ಜತೆಗೆ ಸ್ಟಿಕ್ಕರ್ ಕೂಡ ತೆಗೆಯದಂತೆ ಕಾಣುವ ‘ಬಳಸದ’ ಜೋಡಿ ಚಪ್ಪಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೇಟೆಗೆ ತೆರಳಿದ್ದರೆ ಚಪ್ಪಲಿಗಳು ಇಷ್ಟು
ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಪ್ರಸಿದ್ಧ ಅಶೋಕ್ಧಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶ್ರಾವಣ ಮಾಸದ ಮೂರನೇ ಸೋಮವಾರದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಸೋಮವಾರ ಬೆಳಗ್ಗೆ ಸುಮಾರು 6.45ರ ವೇಳೆಗೆ ದೇವಸ್ಥಾನದಲ್ಲಿ
ಉಡುಪಿ:ರಥಬೀದಿಯಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಭಕ್ತವೃ೦ದ ಮತ್ತು ರಿಕ್ಷಾ ಚಾಲಕರು ಶ್ರೀಪೇಜಾವರ ಮಠದ ಮು೦ಭಾಗ ಇದರ ಅದೃಷ್ಟ ಚೀಟಿಯನ್ನು ಪರ್ಯಾಯ ಶ್ರೀಕೃಷ್ಣಮಠದ ಶ್ರೀವೇದವರ್ಧನ ಶ್ರೀಪಾದರು ಶನಿವಾರದ೦ದು ಬಿಡುಗಡೆಗೊಳಿಸಿದರು. ಶ್ರೀಗಣೇಶೋತ್ಸವ ಸ೦ಘಟನೆ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು,ಉಪಾಧ್ಯಕ್ಷರಾದ ದಿನೇಶ್ ಪುತ್ರನ್,ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಜಿ ಭಟ್,ಮಧುಕರ ಮುದ್ರಾಡಿ,ಅಶೋಕ್ ಪೈ ಹಾಗೂ
ರಾಂಚಿ: ಜಾರ್ಖಂಡ್ನಲ್ಲಿ ಜೆಪಿಎಸ್ಸಿ-ಜೆಎಸ್ಎಸ್ಸಿ ಆಕಾಂಕ್ಷಿಗಳ ಆಂದೋಲನ ಭಾನುವಾರ ತೀವ್ರಗೊಂಡಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮುಖ್ಯಮಂತ್ರಿ ಹೇಮಂತ್ ಸೊರೆನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 20 ರ ವೇಳೆಗೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಖ್ಯಮಂತ್ರಿಯವರ ರಾಂಚಿಯ ನಿವಾಸಕ್ಕೆ
ಪರ್ಕಳ: ಉಡುಪಿ, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3182ರ 2025-26ನೇ ಸಾಲಿನ ಆರ್ಸಿಸಿ ಜಿಲ್ಲಾ ಸಮ್ಮೇಳನದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ರೋಟರಿ ಐಸಿರಿ ಪ್ರಾಯೋಜಿತ ಸಮುದಾಯದಳ ಐಸಿರಿಯ 50 ಸದಸ್ಯರನ್ನು ಆ.16ರಂದು ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ವಲಯ 4ರ ಸಹಾಯಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೊಲ್ಪೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಕೊಲ್ಪೆಯ 18 ವರ್ಷದ ಯುವತಿ ಮೆಲ್ಕಾರ್ನಲ್ಲಿ ಕೆಲಸ
ಮಲ್ಪೆ: ಮೇರಿ ಮಾತೆ ದೇವರ ವಾಕ್ಯದ ಮೇಲೆ ವಿಶ್ವಾಸವಿರಿಸಿದ ದಿಟ್ಟ ಮಹಿಳೆಯಾಗಿದ್ದು ಪವಿತ್ರ ಧರ್ಮಸಭೆಯಲ್ಲಿ ಆಕೆಗೆ ವಿಶೇಷ ಸ್ಥಾನಮಾನ ನೀಡಿ ಗೌರವಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು. ಅವರು ಶನಿವಾರ ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ