ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....

ಬೆಂಗಳೂರು: ಸ್ಯಾಂಡಲ್‌ವುಡ್ ನ ಖ್ಯಾತ ನಟಿಯೊಬ್ಬರ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅಲ್ಲದೆ, ಇತ್ತ ಆರೋಪಿಯೂ ಪ್ರತಿದೂರು ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದ್ದು, ದೂರುದಾರ ಯುವತಿ ಹಾಗೂ ಆರೋಪಿ ರಾಘವೇಂದ್ರ ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು.

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಇದೇ ಶ್ರೀಪರಾಭವ  ಸ೦ವತ್ಸರದ ಶ್ರಾವಣ ಶುದ್ಧಷಷ್ಠಿ ದಿನಾ೦ಕ:18/08/2026ನೇ ಮ೦ಗಳವಾರದಿ೦ದ ಶುಭಾರ೦ಭಗೊ೦ಡು ಶ್ರಾವಣ ಶುದ್ಧ ದ್ವಾದಶಿ 25/08/2026ನೇ ಮ೦ಗಳವಾರದ ಪರ್ಯ೦ತ 126ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ  ಈ ಬಾರಿ ಅತೀ ವಿಜೃ೦ಭಣೆಯಿ೦ದ ಜರಗಲಿದೆ.  ಅಗಸ್ಟ್

ಕಾಸರಗೋಡು:ಆ.12,ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಕಾಸರಗೋಡಿನ 25 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ತಮ್ಮ ಬಾಡಿಗೆ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವತಿಯ ದಿಢೀರ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಪೂಚಕ್ಕಾಡ್ ನಿವಾಸಿಗಳಾದ ಕೆ. ಚಂದ್ರನ್ ಮತ್ತು ರೀನಾ ದಂಪತಿಯ

ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ

ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು ಗುರುತಿಸಲಾಗಿದ್ದು, ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ರಂಜಿತಾ 10 ವರ್ಷಗಳ ಹಿಂದೆ

ಹರಾರೆ: ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ನಿನ್ನೆ ಮಂಗಳವಾರ ಪ್ರಯಾಣಿಕರನ್ನು ಹೊತ್ತಿದ್ದ ದೋಣಿ ಮಗುಚಿ ಬಿದ್ದು ಕನಿಷ್ಠ 15 ಮಂದಿ ಮೃತಪಟ್ಟಿದ್ದು, 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. 77 ಮಂದಿಯನ್ನು ರಕ್ಷಿಸಲಾಗಿದ್ದು, ಅವರು ಕೆರೆಯಲ್ಲಿರುವ ಸಣ್ಣ ದ್ವೀಪವೊಂದನ್ನು ತಲುಪಿದ್ದಾರೆ. ರಕ್ಷಿಸಲ್ಪಟ್ಟವರನ್ನು ವಾಪಸ್ ಕರೆತರಲು ದೋಣಿಗಳನ್ನು

ಸಿರಿಯಾ: ಸಿರಿಯಾದ 14 ವರ್ಷಗಳ ಸುದೀರ್ಘ ಸಂಘರ್ಷಕ್ಕೆ ಕಾರಣವಾದ ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಯುದ್ಧ ಅಪರಾಧಗಳಿಗಾಗಿ ಸಿರಿಯಾದ ನ್ಯಾಯಾಲಯ ಮಾಜಿ ಅಧ್ಯಕ್ಷ ಬಷರ್ ಅಸ್ಸಾದ್ ಮತ್ತು ಆತನ ಸಹೋದರನಿಗೆ ಮರಣದಂಡನೆ ವಿಧಿಸಿದೆ. ಇದು ಸುಮಾರು ಅರ್ಧ ಮಿಲಿಯನ್ ಸಾವುಗಳಿಗೆ ಕಾರಣವಾಗಿದೆ. ಅದೇ ಪ್ರಕರಣದಲ್ಲಿ, ಅಸ್ಸಾದ್ ಅವರ ಸೋದರಸಂಬಂಧಿ ಅತೆಫ್ ನಜೀಬ್

ಅಲಹಾಬಾದ್ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಪ್ರಕರಣ ಸಂಬಂಧ ರಚಿಸಲಾಗಿದ್ದ ತನಿಖಾ ಸಮಿತಿಯು ಅವರ ವಿರುದ್ಧದ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಿದ್ದು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದೆ. ಯಶವಂತ್ ವರ್ಮಾ ಅವರ ವಿರುದ್ಧದ ಮೂರು ಆರೋಪಗಳು ಸಾಬೀತಾಗಿವೆ ಎಂದು ತನಿಖಾ ಸಮಿತಿಯ ವರದಿ ನೀಡಿದೆ.

ಬಲೋಡ್: ಭೀಕರ ರಸ್ತೆ ಅಪಘಾತದಲ್ಲಿ ಮುಂಬೈನ 24 ವರ್ಷದ ಬೈಕರ್ ರಿದ್ಧಿ ದಿವ್ಯೇಶ್ ಥಕ್ಕರ್ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಛತ್ತೀಸ್‌ಗಢದ ಬಸ್ತಾರ್‌ಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ವೊಂದು ಡಿಕ್ಕಿ ಹೊಡೆದಿದೆ. ಧಮತರಿ ಮತ್ತು ಬಲೋಡ್ ಜಿಲ್ಲೆಗಳ ಗಡಿಯಲ್ಲಿರುವ ಜಗತಾರಾ ಕಣಿವೆ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ರಿದ್ಧಿ ಅವರ ಬೈಕ್ ಗೆ ಅಪರಿಚಿತ ವಾಹನ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು ಇದೀಗ ಆಘಾತಕಾರಿ ಮಾಹಿತಿಗಳು ಹೊರಬರುತ್ತಿವೆ. ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು, ಪತ್ರಿಕೆಯಲ್ಲಿನ