ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ಗೆ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ನೇಮಕ ಮಾಡುವ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ರಾಮ ಮಂದಿರ ಟ್ರಸ್ಟ್ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿಗಳು ಬಂದಿದ್ದು, ಈ ಪೈಕಿ ಕೇವಲ 20 ಅಭ್ಯರ್ಥಿಗಳನ್ನು
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ತಾಜ್ ಹೋಟೆಲ್ನಲ್ಲಿ ಬೆಚ್ಚಿಬೀಳಿಸುವಂತಹ ಘೋರ ಕೃತ್ಯ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ. ವಿಮಾನ ನಿಲ್ದಾಣ ಬಳಿ ಇರುವ ತಾಜ್ ಹೋಟೆಲ್ನ 4ನೇ ಮಹಡಿಯ ರೂಮ್ನಲ್ಲಿ ಈ
ಉಡುಪಿ: ಸೆ.4ಮತ್ತು 5ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಬ್ಬದ ಪ್ರಯುಕ್ತವಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಹಗ್ಗಜಗ್ಗಾಟ-ಚಿತ್ರ ಬಿಡಿಸುವ ಸ್ಪರ್ಧೆ,ಗೋಣಿಚೀಲದ ಓಟ,ಸೊಪ್ಪಿನ ಆಟದ ಸ್ಪರ್ಧೆಯನ್ನು ನಡೆಸಲಾಯಿತು. ಈ ಸ್ಪರ್ಧೆಗಳಲ್ಲಿ ನೂರಾರು ಮ೦ದಿ
ಉಡುಪಿ:ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೊಟ ಉಡುಪಿ , ಬಡಗುಬೆಟ್ಟು ಕ್ರೆಡಿಟ್ ಕೋ. ಸೊಸೈಟಿ ಇದರ ಸಹಯೋಗದೊಂದಿಗೆ ಮಹಿಳೆಯರ ಆಟಿದ ಕೂಟ ಸೋಮವಾರದ೦ದು ಜಗನ್ನಾಥ ಸಭಾಭವನ ಜರಗಿತು. ಉಡುಪಿ ಶಾಸಕರಾದ ಯಶಪಾಲ್ ಸುವರ್ಣ , ಬಡಗುಬೆಟ್ಟಿನ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಜೊತೆ ಗೂಡಿ ಉದ್ಘಾಟನೆ ಮಾಡಿ ಶುಭ
ರಾಜ್ಗಢ: ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, 11 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಊದಿಕೊಂಡ ನಲ್ಲಾ(ಚರಂಡಿ) ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿಹೋಗಿದೆ. ಪರಿಣಾಮ ಒಬ್ಬ ಹುಡುಗಿ ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರಂಗಪುರ ಪಟ್ಟಣದ ಬಳಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಾನ್ ಚಾಲಕ, ಪದಾನ
ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ವಸತಿ ಶಾಲೆಯೊಂದರಲ್ಲಿ ವಿಷದ ಹಾವು ಕಚ್ಚಿ ಮೂವರು ಬುಡಕಟ್ಟು ಬಾಲಕಿಯರು ಮೃತಪಟ್ಟಿದ್ದು, ಮೂವರು ಬಾಲಕಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯರಾತ್ರಿ ಜಿಲ್ಲೆಯ ಧನೋರಾ ತಾಲ್ಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲೈ ಗ್ರಾಮದಲ್ಲಿನ ಅನುದಾನಿತ ಬುಡಕಟ್ಟು ವಸತಿ ಶಾಲೆಯ ಹಾಸ್ಟೆಲ್ನಲ್ಲಿ ಈ
ಬೆಂಗಳೂರು: ಸ್ಟಾರ್ ಹೋಟೆಲ್ಗಳ ಮೇಲಿನ ದಾಳಿಯನ್ನು ಮುಂದುವರಿಸಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು, ದಾಳಿಯ ಮೂರನೇ ದಿನವಾದ ಭಾನುವಾರ ರಾತ್ರಿ ಕಾರ್ಯಾಚರಣೆಯಲ್ಲಿ ಒಟ್ಟಾರೆ 132 ಕೆ.ಜಿ. ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಯುಬಿ ಸಿಟಿ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿರುವ ಪ್ರತಿಷ್ಠಿತ ಪಂಚತಾರ ಹೋಟೆಲ್ಗಳಲ್ಲಿ ಪರಿಶೀಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟಾರೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸಲು ನ್ಯಾಯಾಲಯ ಸೋಮವಾರ ಒಪ್ಪಿಗೆ ಸೂಚಿಸಿದೆ. ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು,
ಉಡುಪಿ:ಆ.10, ಶಿರ್ವ ಸಮೀಪದ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಧಿತ ಆರೋಪಿಗಳಾದ ಉತ್ತರಾಖಂಡದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಮತ್ತು ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್
ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ( 44) ಎಂದು ಗುರುತಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ