ಬೆ೦ಗಳೂರು:ರಾಜ್ಯದಲ್ಲಿ ಸರಕಾರವನ್ನು ನಡೆಸುತ್ತಿರುವ ಕಾ೦ಗ್ರೆಸ್ ಪಕ್ಷದಲ್ಲಿ ನೂತನ ಮುಖ್ಯಮ೦ತ್ರಿಯಾಗಿ ಡಿ ಕೆ ಶಿವಕುಮಾರ್ ಮುಖ್ಯಮ೦ತ್ರಿ ಸ್ಥಾನಕ್ಕಾಗಿ ಹೋರಾಟ ನಡೆಸಿ ಕೊನೆಗೂ ರಾಜ್ಯದ ಮುಖ್ಯಮ೦ತ್ರಿಯಾಗಿ ಅಧಿಕಾರವನ್ನು ಸ್ವೀಕರಿಸಿದ ಬೆನ್ನಲ್ಲೇ ಹಲವು ಮ೦ದಿ ಹಿರಿಯ ಶಾಸಕರು ಹಾಗೂ ಜಾತೀಯ ಮುಖ೦ಡರು ತಮಗೆ ಸಚಿವಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಅದರೆ ಸಚಿವ ಸ್ಥಾನಕ್ಕಾಗಿ ಮಾಜಿ
ತುಮಕೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಬರ ಆವರಿಸಿದೆ. ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ತಕ್ಷಣ 10,000 ಕೋಟಿ ರೂ. ವಿಶೇಷ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಒತ್ತಾಯಿಸಿದ್ದಾರೆ. ಬರಗಾಲ ಪೀಡಿತ ಪ್ರದೇಶಗಳಿಗೆ ತಕ್ಷಣ ಪರಿಹಾರ ಘೋಷಣೆ ಮಾಡಬೇಕು, ರೈತರ ಬೆಳೆ
ನವದೆಹಲಿ: ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ. ಅವರು ತಮ್ಮ
ಉಡುಪಿ:ಉಡುಪಿ ನಗರ ಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ ಅವರನ್ನು ನೇಮಕ ಮಾಡಿದ ಆದೇಶವನ್ನು ಸರಕಾರ ಹೊರಡಿಸಿದೆ. ಸತೋಷ್ ರವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಪುರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಯನ್ನು ಸಲ್ಲಿಸಿದವರಾಗಿದ್ದಾರೆ.ಮಹತೇ೦ಶ್ ರವರನ್ನು ಇನ್ನಷ್ಟೇ ಕರ್ತವ್ಯದ ಸ್ಥಳವನ್ನು ನಿಯುಕ್ತಿಗೊಳಿಸಬೇಕಾಗಿದೆ.
ಪುತ್ತೂರು:ಡಾ. ಹಬೀಬ್ ಉಪ್ಪಿನಂಗಡಿ ಅವರು ಉನ್ನತ ಶಿಕ್ಷಣ, ಶೈಕ್ಷಣಿಕ ನಾಯಕತ್ವ, ನವೀನ ಬೋಧನೆ, ಪಠ್ಯಕ್ರಮ ಅಭಿವೃದ್ಧಿ, ಗುಣಮಟ್ಟದ ಭರವಸೆ, ವಿದ್ಯಾರ್ಥಿಗಳ ಮಾರ್ಗದರ್ಶನ ಹಾಗೂ ಸಹೋದ್ಯೋಗಿಗಳ ವೃತ್ತಿಪರ ಅಭಿವೃದ್ಧಿಗೆ ನೀಡಿದ ನಿರಂತರ ಕೊಡುಗೆಯನ್ನು ಪರಿಗಣಿಸಿ, ಯುನೈಟೆಡ್ ಕಿಂಗ್ಡಮ್ನ ಪ್ರತಿಷ್ಠಿತ ಅಡ್ವಾನ್ಸ್ ಎಚ್ಇ ಸೀನಿಯರ್ ಫೆಲೋ ಗೌರವಕ್ಕೆ ಭಾಜನರಾಗಿದ್ದಾರೆ. ಪ್ರಸ್ತುತ ಅವರು ಬಹರೇನ್ನ
ಮಹಿಳಾ ಟಿ20 ಏಷ್ಯಾಕಪ್ 2026 ರ ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಿಗಾಗಿ ಡೇಟ್ ಫಿಕ್ಸ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎಸಿಸಿ ಇಮೇಲ್ ಮತ್ತು ಲೋಗೋ ಹಂಚಿಕೆ: ಜುಲೈ
ಬೆಂಗಳೂರು, ಆಗಸ್ಟ್ 04: ಮಹಿಳೆಯರಿಗಾಗಿ ‘ಋತುತಾರೆ’ ಎಂಬ ಹೊಸ ಯೋಜನೆಯೊಂದನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಯು.ಟಿ. ಖಾದರ್ ಘೋಷಣೆ ಮಾಡಿದ್ದಾರೆ. ಮಹಿಳೆಯರು ಮಾನಸಿಕ ಒತ್ತಡ, ಸಮಸ್ಯೆ ಅನಭವಿಸುತ್ತಿದ್ದಾರೆ. ಹೀಗಾಗಿ ಮೆನೋಪಾಸ್ ಸಂಬಂಧ ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷೆತೆಯಲ್ಲಿ ಸಮಿತಿ ರಚಿಸಿದ್ದೇವೆ. ನಟಿ ರಮ್ಯಾ ಈ
ಬೆಂಗಳೂರು:ಆಗಸ್ಟ್,4.19 ಮಂದಿ ಸಚಿವರು ಸಿಎಂ ಡಿಕೆ ಶಿವಕುಮಾರ್ ಅವರ ಸಂಪುಟಕ್ಕೆ ನಿನ್ನೆ ಸೇರ್ಪಡೆಯಾಗಿದ್ದಾರೆ. ಹೈಕಮಾಂಡ್ ಪಟ್ಟಿಯಲ್ಲಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸೇರಿ 20 ಮಂದಿಯ ಹೆಸರಿತ್ತಾದರೂ ಕೊನೆ ಕ್ಷಣದಲ್ಲಿ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಲಾಗಿತ್ತು. ಹೀಗಾಗಿ ಖಾಲಿ ಉಳಿದಿರುವ ಒಂದು ಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಮಹಿಳಾ ಶಾಸಕರ ನಡುವೆ
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ನಿಟ್ಟೆ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್ರಾಜ್
ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದೇಣಿಗೆ ಹಗರಣದ ಕುರಿತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಗಳ ನಡುವೆ, ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಸದಾ ಸರ್ವಾಂಕರ್ ಪ್ರತಿಕ್ರಿಯಿಸಿದ್ದಾರೆ. ಆರೋಪದ ಆಧಾರದ ಮೇಲೆ ಪೊಲೀಸರು ಬಂಧಿಸಿದ ದೇವಾಲಯದ ನೌಕರರನ್ನು ಮೊದಲು ಪೊಲೀಸ್ ಕಸ್ಟಡಿಗೆ ಮತ್ತು ನಂತರ